1863 ರಲ್ಲಿ ಕೊಲ್ಕತ್ತಾದಲ್ಲಿ ನರೇಂದ್ರರಾಗಿ ಜನಿಸಿದ ಶ್ರೇಷ್ಠವಾಗ್ಮಿ, ಆಧ್ಯಾತ್ಮಿಕ ನಾಯಕ, ಚಿಂತಕ, ಸ್ವಾಮಿ ವಿವೇಕಾನಂದ ಎಂಬ ಹೆಸರಿನಿಂದಲೇ ವಿಶ್ವದಾದ್ಯಂತ ಚಿರಪರಿಚಿತರಾದವರು. ಸಮಾಜದ ಸುಧಾರಣೆಗಾಗಿ ಅವಿರತವಾಗಿ ಶ್ರಮಿಸಿದ ಜೊತೆಗೆ ಬಡವರ ನಿರ್ಗತಿಕರ ಸೇವೆಯಲ್ಲಿ ತೊಡಗಿದ ವಿವೇಕಾನಂದರ ಮಾರ್ಗದರ್ಶನದಲ್ಲಿ ಈಗಿನ ಯುವ ಪೀಳಿಗೆ ಸಾಗಬೇಕಿದೆ.