Priyanka Jarkiholi
4 months
ದೆಹಲಿಯಲ್ಲಿ ಇಂದು ಎಐಸಿಸಿ ಅಧ್ಯಕ್ಷರು ಹಾಗೂ ಹಿರಿಯರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಕೃತಜ್ಞತೆಯನ್ನು ಸಲ್ಲಿಸಿದೆ.
ಈ ಸಂದರ್ಭದಲ್ಲಿ ತಂದೆಯವರು ಹಾಗೂ ಸಚಿವರಾದ ಶ್ರೀ ಸತೀಶ್ ಜಾರಕಿಹೋಳಿ ಸಚಿವರಾದ ಶ್ರೀ ವಿನಯ ಕುಲಕರ್ಣಿ, ಶಾಸಕರುಗಳಾದ ಶ್ರೀ ಆಸೀಫ್ ಸೇಠ್, ಶ್ರೀ ವಿಶ್ವಾಸ ವೈದ್ಯ ಮತ್ತಿತರರು ಇದ್ದರು.