Saleem Ahmed Profile Banner
Saleem Ahmed Profile
Saleem Ahmed

@SaleemAhmadINC

22,787
Followers
31
Following
3,596
Media
5,082
Statuses

Chief Whip, Govt of Karnataka,Ex Aicc sec, Ex Working President-KPCC,Ex- DG NYKS(Ministry of Youth Affairs)Govt of India, Ex Iyc &Ex National President NSUI

Bengaluru, India
Joined November 2019
Don't wanna be here? Send us removal request.
@SaleemAhmadINC
Saleem Ahmed
2 years
ಇಂದು ಪವಿತ್ರ ಮೆಕ್ಕಾದಲ್ಲಿ ಉಮ್ರಾ ನಿರ್ವಹಿಸಿದ ಸಂದರ್ಭದಲ್ಲಿ ನಾಡಿನ ಒಳಿತಿಗಾಗಿ ಪ್ರಾರ್ಥಿಸಿದೆ.
Tweet media one
Tweet media two
20
53
634
@SaleemAhmadINC
Saleem Ahmed
1 year
ಇಂದು ನವದೆಹಲಿಯಲ್ಲಿ ಎಐಸಿಸಿ‌ ಅಧ್ಯಕ್ಷರಾದ ಮಾನ್ಯ ಶ್ರೀ @kharge ಅವರನ್ನು ಭೇಟಿ ಮಾಡಿದ ಸಂದರ್ಭ.
Tweet media one
0
23
584
@SaleemAhmadINC
Saleem Ahmed
1 year
ಇಂದಿನ ವಿಧಾನಪರಿಷತ್ ನ ಕಲಾಪದ ವೇಳೆಯಲ್ಲಿ!
Tweet media one
Tweet media two
Tweet media three
Tweet media four
15
26
559
@SaleemAhmadINC
Saleem Ahmed
1 year
ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾನ್ಯ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಇಲಾಖೆ ಸಚಿವರಾದ ಶ್ರೀ @eshwar_khandre ಯವರು ಭೇಟಿ ಮಾಡಿದರು.
Tweet media one
0
33
557
@SaleemAhmadINC
Saleem Ahmed
1 year
ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @siddaramaiah ಅವರೊಂದಿಗೆ ಅಧಿವೇಶನದ ಕಾರ್ಯ ಕಲಾಪದ ಬಗ್ಗೆ ಚರ್ಚಿಸಿದ ಸಂದರ್ಭ..
Tweet media one
0
32
539
@SaleemAhmadINC
Saleem Ahmed
1 year
ಮೆಕ್ಕಾದಲ್ಲಿ ಪವಿತ್ರ ಉಮ್ರಾ ಕರ್ಮವನ್ನು ನಿರ್ವಹಿಸಿ ನಾಡಿನ ಒಳಿತಿಗಾಗಿ ಪ್ರಾರ್ಥಿಸಿದೆ.
Tweet media one
0
40
476
@SaleemAhmadINC
Saleem Ahmed
3 years
ಹುಬ್ಬಳ್ಳಿ-ಧಾರವಾಡ- ಗದಗ ಹಾಗೂ ಹಾವೇರಿ ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಇಂದು ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿಕೆ ಶಿವಕುಮಾರ್ ಅವರಿಂದ ಕೆಪಿಸಿಸಿ ಕಚೇರಿಯಲ್ಲಿ ಬಿ.ಫಾರಂ ಸ್ವೀಕರಿಸಲಾಯಿತು.
Tweet media one
Tweet media two
42
55
442
@SaleemAhmadINC
Saleem Ahmed
4 years
ವಿರೋಧ ಪಕ್ಷದ ನಾಯಕರು ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ @siddaramaiah ಅವರಿಗೆ ಕೊರೋನಾ ಸೋಂಕು ತಗುಲಿರುವುದು ಅತ್ಯಂತ ಬೇಸರದ ಸಂಗತಿ. ಅವರು ಆದಷ್ಟು ಬೇಗ ಗುಣಮುಖರಾಗಿ ಜನಸೇವೆಗೆ ಮರಳಲಿ ಎಂದು ಪ್ರಾರ್ಥಿಸುತ್ತೇನೆ.
10
68
433
@SaleemAhmadINC
Saleem Ahmed
3 years
ಇಂದು ಬೆಂಗಳೂರಿಗೆ ಆಗಮಿಸಿದ ಎಐಸಿಸಿ ಮಾಜಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ನಾಯಕರಾದ ಶ್ರೀ @RahulGandhi ಅವರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು.
Tweet media one
5
44
430
@SaleemAhmadINC
Saleem Ahmed
1 year
Wishing you a very Happy Birthday Shri @RahulGandhi ji, May god bless you with a long, healthy and happy life !
Tweet media one
0
46
430
@SaleemAhmadINC
Saleem Ahmed
3 years
ಮೇಕೆದಾಟು ಪಾದಯಾತ್ರೆ ಹಿನ್ನೆಲೆಯಲ್ಲಿ ಇಂದು ಕೆಪಿಸಿಸಿ ಅಧ್ಯಕ್ಷರಾದ ಶ್ರೀ @DKShivakumar ಅವರೊಂದಿಗೆ ಕನಕಪುರದ ಜಾಮೀಯಾ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.
Tweet media one
Tweet media two
6
66
420
@SaleemAhmadINC
Saleem Ahmed
1 year
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಶ್ರೀ @siddaramaiah ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಶ್ರೀ @DKShivakumar ಅವರು ರಾಜಭವನದಲ್ಲಿ ರಾಜ್ಯಪಾಲರಾದ ಥಾವರಚಂದ್ ಗೆಹಲೊಟ್ ಅವರನ್ನು ಭೇಟಿ ಮಾಡಿ ನೂತನ ಸರ್ಕಾರದ ಸಚಿವ ಸಂಪುಟ ರಚನೆಗೆ ಕಾಂಗ್ರೆಸ್ ಪಕ್ಷದ ಹಕ್ಕು ಪ್ರತಿಪಾದಿಸಿದರು.
Tweet media one
Tweet media two
Tweet media three
1
27
425
@SaleemAhmadINC
Saleem Ahmed
1 year
ಇಂದು ವಿಧಾನ ಸೌಧದಲ್ಲಿ ನೂತನವಾಗಿ ವಿಧಾನ ಪರಿಷತ್ ಗೆ ಆಯ್ಕೆಯಾದ ಶ್ರೀ ಜಗದೀಶ್ ಶೆಟ್ಟರ್,ಎನ್.ಎಸ್ ಬೋಸರಾಜು ಹಾಗೂ ತಿಪ್ಪಣ್ಣಪ್ಪ ಕಮಕನೂರ್ ಅವರನ್ನು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @siddaramaiah ಉಪಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರು ಅಭಿನಂದಿಸಿದರು .ಈ ಸಂದರ್ಭದಲ್ಲಿ ಹಾಜರಿದ್ದು ಅವರಿಗೆ ಶುಭ ಹಾರೈಸಿದೆ.
Tweet media one
1
29
419
@SaleemAhmadINC
Saleem Ahmed
11 months
ತೆಲಂಗಾಣ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಇಂದು ಹೈದರಾಬಾದ್ ನಲ್ಲಿ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಹಾಗೂ ಸಂ‌ಸದರಾದ ಶ್ರೀ @revanth_anumula ಅವರೊಂದಿಗೆ ಸಮಾಲೋಚನೆ ನಡೆಸಿದ ಸಂದರ್ಭ..
Tweet media one
Tweet media two
0
36
400
@SaleemAhmadINC
Saleem Ahmed
1 year
ಜುಲೈ 17-18 ರಂದು ಬೆಂಗಳೂರಿನಲ್ಲಿ ಸರ್ವ ವಿರೋಧ ಪಕ್ಷಗಳ ಸಭೆ ನಡೆಯುವ ಹಿನ್ನೆಲೆಯಲ್ಲಿ ಇಂದು ನಗರದ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಸಭೆಯ ಪೂರ್ವ ತಯಾರಿಯನ್ನು ವೀಕ್ಷಿಸಲಾಯಿತು.ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @siddaramaiah , ಕೆಪಿಸಿಸಿ ಅಧ್ಯಕ್ಷರು ಹಾಗೂ ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ @DKShivakumar ,
Tweet media one
1
25
384
@SaleemAhmadINC
Saleem Ahmed
2 years
ಇಂದು ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಶ್ರೀ @DKShivakumar ಅವರು ಬ್ಯಾಡಗಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀ ಬಸವರಾಜ್ ಶಿವಣ್ಣವರ್ ಅವರಿಗೆ ಬಿ ಫಾರ್ಮ್ ವಿತರಿಸಿದರು. ಈ ಸಂದರ್ಭದಲ್ಲಿ ಹಾಜರಿದ್ದು ಶುಭ ಹಾರೈಸಿದೆ.
Tweet media one
1
28
365
@SaleemAhmadINC
Saleem Ahmed
1 year
ತಮಿಳುನಾಡು ಸಂಸದರಾದ ಶ್ರೀ @KartiPC ರವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಭೇಟಿ ಮಾಡಿದರು.
Tweet media one
0
31
340
@SaleemAhmadINC
Saleem Ahmed
1 year
ಇಂದು ಹುಬ್ಬಳ್ಳಿಯ ಆಕಾಶ್ ಪಾರ್ಕ್ ಬಳಿ ಹು-ಧಾರವಾಢ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಶ್ರೀ @JagadishShettar ಪರ ನಡೆದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ ಶ್ರೀ ಜಗದೀಶ್ ಶೆಟ್ಟರ್ ಅವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸುವಂತೆ ಮನವಿ ಮಾಡಿದೆ.
Tweet media one
Tweet media two
Tweet media three
1
37
336
@SaleemAhmadINC
Saleem Ahmed
3 years
ಧಾರವಾಡ ಸ್ಥಳೀಯ ಸಂಸ್ಥೆಗಳಿಂದ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯದ ಮತಗಳಿಂದ ಆಯ್ಕೆಯಾಗಿ ಇಂದು ಜಿಲ್ಲಾಧಿಕಾರಿಗಳಿಂದ ಪ್ರಮಾಣ ಪತ್ರ ಸ್ವೀಕರಿಸಲಾಯಿತು. ನಿರಂತರ ಸೇವೆಯೇ ನನ್ನ ಉಸಿರಾಗಿರಿಸಿಕೊಂಡು ನಿಮಗೆ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸಲು ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಶ್ರಮಿಸುತ್ತೇನೆ.
Tweet media one
Tweet media two
24
61
333
@SaleemAhmadINC
Saleem Ahmed
3 years
ಧಾರವಾಡ ಸ್ಥಳೀಯ ಸಂಸ್ಥೆಗಳಿಂದ ನೂತನ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಇಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಶ್ರೀ @DKShivakumar ಹಾಗೂ ವಿರೋಧ ಪಕ್ಷದ ನಾಯಕರಾದ ಶ್ರೀ @siddaramaiah ಅವರು ಅಭಿನಂದಿಸಿ, ಶುಭ ಕೋರಿದರು.
Tweet media one
Tweet media two
8
48
318
@SaleemAhmadINC
Saleem Ahmed
3 years
ಇಂದು ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿಗಳಾದ ಶ್ರೀ @rssurjewala ಅವರನ್ನು ಭೇಟಿ ಮಾಡಿ ಪಕ್ಷ ಸಂಘಟನೆ, ಪ್ರಸ್ತುತ ರಾಜಕೀಯ ವಿದ್ಯಮಾನಗಳು ಹಾಗೂ ಹಲವಾರು ವಿಚಾರಗಳ ಬಗ್ಗೆ ಚರ್ಚಿಸಲಾಯಿತು.
Tweet media one
2
48
296
@SaleemAhmadINC
Saleem Ahmed
3 years
ನಾಡಿನ ಸಮಸ್ತ ಜನತೆಗೆ ಪವಿತ್ರ ರಂಝಾನ್ ಹಬ್ಬದ ಹಾರ್ದಿಕ ಶುಭಾಶಯಗಳು.
Tweet media one
6
30
283
@SaleemAhmadINC
Saleem Ahmed
1 year
ಇಂದು ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷರು ಹಾಗೂ ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರು ಬೆಂಗಳೂರು ಅಭಿವೃದ್ಧಿ ಸಂಬಂಧ ಮಾಜಿ ಮೇಯರ್‌ಗಳ ಜೊತೆ ನಡೆಸಿದ ಸಮಾಲೋಚನೆ ಸಭೆಯಲ್ಲಿ ಭಾಗವಹಿಸಿದೆ. ಕೆಪಿಸಿಸಿ ಉಪಾಧ್ಯಕ್ಷರಾದ ಶ್ರೀ ಬಿ ಎಲ್ ಶಂಕರ್, ಮಾಜಿ ಮೇಯರ್ ಗಳಾದ ಜೆ ಹುಚ್ಚಪ್ಪ, ರಾಮಚಂದ್ರಪ್ಪ, ಪದ್ಮಾವತಿ,
Tweet media one
Tweet media two
Tweet media three
1
30
284
@SaleemAhmadINC
Saleem Ahmed
1 year
ಇಂದಿನ ವಿಧಾನಪರಿಷತ್ ನ ಕಲಾಪದ ವೇಳೆಯಲ್ಲಿ!
Tweet media one
Tweet media two
Tweet media three
7
20
288
@SaleemAhmadINC
Saleem Ahmed
3 years
ಗೌರವಾನ್ವಿತ ರಾಷ್ಟ್ರಪತಿಗಳಿಂದ ಪದ್ಮಶ್ರೀ ಪ್ರಶಸ್ತಿಯನ್ನು ಸ್ವೀಕರಿಸಿದ, ಕೃಷಿ ಉಪಕರಣದಲ್ಲಿ ಸಂಶೋಧನೆ ಮಾಡುವ ಮೂಲಕ ದೇಶದ ಗಮನ ಸೆಳೆದ ಧಾರವಾಡ ಜಿಲ್ಲೆಯ ಅಣ್ಣಿಗೇರಿಯ ಕೃಷಿ ಸಂಶೋಧಕ ಅಬ್ದುಲ್ ಖಾದರ್ ಇಮಾಂ ಸಾಬ್ ಅವರಿಗೆ ಅಭಿನಂದನೆಗಳು.
Tweet media one
6
29
281
@SaleemAhmadINC
Saleem Ahmed
1 year
ಇಂದು ಬೆಂಗಳೂರಿನ ಕೆಪಿಸಿಸಿಯ ಇಂದಿರಾಗಾಂಧಿ ಭವನದಲ್ಲಿ ನಡೆದ ಮಾಜಿ ಪ್ರಧಾನಿ ದಿ:ರಾಜೀವ್ ಗಾಂಧಿರವರ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರು ಹಾಗೂ ಮಾನ್ಯ ಡಿಸಿಎಂ ಶ್ರೀ @DKShivakumar ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @siddaramaiah ಅವರೊಂದಿಗೆ ಭಾಗವಹಿಸಿ ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
Tweet media one
Tweet media two
Tweet media three
Tweet media four
1
27
283
@SaleemAhmadINC
Saleem Ahmed
3 years
ಇಂದು ಪಕ್ಷದ ಹಿರಿಯ ನಾಯಕರು ಹಾಗೂ ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಶ್ರೀ @kharge ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಪಕ್ಷ ಸಂಘಟನೆ ವಿಚಾರವಾಗಿ ಚರ್ಚಿಸಲಾಯಿತು.
Tweet media one
Tweet media two
4
43
278
@SaleemAhmadINC
Saleem Ahmed
1 year
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು,ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಶ್ರೀ @kharge ಅವರನ್ನು ಅವರ ಸದಾಶಿವ ನಗರದ ನಿವಾಸದಲ್ಲಿ ಭೇಟಿ ಮಾಡಿ ಹುಟ್ಟು ಹಬ್ಬದ ಶುಭಾಶಯ ಕೋರಿದ ಸಂದರ್ಭ.
Tweet media one
0
26
280
@SaleemAhmadINC
Saleem Ahmed
1 year
ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾನ್ಯ ಪೌರಾಡಳಿತ ಹಾಗೂ ಹಜ್ ಇಲಾಖೆ ಸಚಿವರಾದ ಶ್ರೀ ರಹೀಂ ಖಾನ್ ಅವರು ಭೇಟಿ ಮಾಡಿದರು.
Tweet media one
0
26
279
@SaleemAhmadINC
Saleem Ahmed
1 year
ಇಂದು ನವದೆಹಲಿಯಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @siddaramaiah ಹಾಗೂ ಮಾನ್ಯ ಗೃಹ ಸಚಿವರಾದ @DrParameshwara ಅವರೊಂದಿಗೆ ಸಮಾಲೋಚನೆ ನಡೆಸಿದ ಸಂದರ್ಭ.
Tweet media one
0
27
267
@SaleemAhmadINC
Saleem Ahmed
1 year
ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @siddaramaiah ಅವರೊಂದಿಗೆ ರಾಜ್ಯ ಮುಸ್ಲಿಂ ಧರ್ಮ ಗುರುಗಳಾದ ಅಮೀರೆ ಶರೀಅತ್ -ಸಗೀರ್ ಅಹ್ಮದ್ ರಷಾದಿ ಅವರನ್ನು ಅರೇಬಿಕ್ ಕಾಲೇಜಿನಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಲಾಯಿತು.
Tweet media one
Tweet media two
Tweet media three
1
21
264
@SaleemAhmadINC
Saleem Ahmed
1 year
ಇಂದು ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷರು ಹಾಗ ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಬೆಂಗಳೂರು ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಜೊತೆ ನಡೆಸಿದ ಸಭೆಯಲ್ಲಿ ಭಾಗವಹಿಸಿದೆ.
Tweet media one
Tweet media two
Tweet media three
1
29
260
@SaleemAhmadINC
Saleem Ahmed
3 years
ನಾಡಿನ ಸಮಸ್ತ ಜನತೆಗೆ #ಈದ್_ಮುಬಾರಕ್ 🌙ಶುಭಾಶಯಗಳು.ಕೊರೋನಾ ವೈರಸ್ ನಿಂದ ಜಾಗೃತಿ ವಹಿಸೋಣ ಸಮಾಜದ ಹಾಗೂ ನಾಡಿನ ಹಿತಕ್ಕಾಗಿ ಪ್ರಾರ್ಥಿಸೋಣ..
Tweet media one
17
28
252
@SaleemAhmadINC
Saleem Ahmed
3 years
ಇಂದು ಬೆಂಗಳೂರಿಗೆ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ @ajaymaken ಅವರನ್ನು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು.
Tweet media one
3
23
258
@SaleemAhmadINC
Saleem Ahmed
3 years
ಅಭಿನಂದನೆಗಳು...! ಧಾರವಾಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯದ ಅತೀ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಲು ಕಾರಣಕರ್ತರಾದ ಧಾರವಾಡ ಸ್ಥಳೀಯ ಸಂಸ್ಥೆಗಳ ( ಧಾರವಾಡ, ಗದಗ ಹಾಗೂ ಹಾವೇರಿ ) ಜಿಲ್ಲೆಯ ಎಲ್ಲಾ ಜನ ಪ್ರತಿನಿಧಿಗಳಿಗೆ , ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ 1/1
16
33
259
@SaleemAhmadINC
Saleem Ahmed
8 months
ಇಂದಿನ ವಿಧಾನ ಪರಿಷತ್ ನ ಕಲಾಪದ ವೇಳೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @siddaramaiah ಅವರೊಂದಿಗೆ.
Tweet media one
0
18
260
@SaleemAhmadINC
Saleem Ahmed
3 years
ಮಾಜಿ ಸಚಿವರು ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾದ ಶ್ರೀ @MBPatil ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಭೇಟಿಯಾಗಿ ಪಕ್ಷ ಸಂಘಟನೆ ವಿಚಾರವಾಗಿ ಚರ್ಚಿಸಿದರು.
Tweet media one
Tweet media two
2
47
255
@SaleemAhmadINC
Saleem Ahmed
3 years
ಇಂದು ಕೆಪಿಸಿಸಿ ಅಧ್ಯಕ್ಷರಾದ ಶ್ರೀ @DKShivakumar ಅವರೊಂದಿಗೆ ಅವರ ಗೃಹ ಕಚೇರಿಯಲ್ಲಿ ವಿವಿಧ ವಿಷಯಗಳ ಕುರಿತು ಸಮಾಲೋಚನೆ ನಡೆಸಲಾಯಿತು.
Tweet media one
2
38
244
@SaleemAhmadINC
Saleem Ahmed
1 year
ಇಂದು ನವದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಜಿತೇಂದ್ರ ಸಿಂಗ್ ಅವರನ್ನು ಭೇಟಿ ಮಾಡಿದ ಸಂದರ್ಭ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ ಮೆಹರೋಝ್ ಖಾನ್ ಜೊತೆಗಿದ್ದರು.
Tweet media one
0
15
249
@SaleemAhmadINC
Saleem Ahmed
3 years
ಮೇಕೆದಾಟು ಪಾದಯಾತ್ರೆಯ ತಾತ್ಕಾಲಿಕ ಸ್ಥಗಿತಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷರಾದ ಶ್ರೀ @DKShivakumar ಅವರೊಂದಿಗೆ ಮಾಧ್ಯಮಗಳೊಂದಿಗೆ ನಡೆಸಿದ ಸಂದರ್ಶನದಲ್ಲಿ ಭಾಗವಹಿಸಲಾಯಿತು.
Tweet media one
Tweet media two
4
33
249
@SaleemAhmadINC
Saleem Ahmed
3 years
ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಿರುವ ಗ್ರಾಮೀಣಾಭಿವೃದ್ಧಿ ಸಚಿವ @ikseshwarappa ಅವರ ರಾಜೀನಾಮೆಗೆ ಆಗ್ರಹಿಸಿ ಸದನದಲ್ಲಿ ಪರಿಷತ್ ಸದಸ್ಯರುಗಳೊದಿಗೆ ಆಹೋರಾತ್ರಿ ಧರಣಿ ನಡೆಸಿದೆವು.!
Tweet media one
10
39
245
@SaleemAhmadINC
Saleem Ahmed
2 years
ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಮಾಜಿ ಶಾಸಕರಾದ ಶ್ರೀ ಯು.ಬಿ ಬಣಕಾರ್ ಅವರು ಇಂದು ಹಾವೇರಿ ನಿರೀಕ್ಷಣಾ ಮಂದಿರದಲ್ಲಿ ಭೇಟಿ ಮಾಡಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಹಾಗೂ ಪಕ್ಷ ಸಂಘಟನೆಯ ಕುರಿತಂತೆ ಚರ್ಚಿಸಿದರು.
Tweet media one
Tweet media two
11
29
251
@SaleemAhmadINC
Saleem Ahmed
1 year
3 ವಿಧಾನಪರಿಷತ್‌ ಸ್ಥಾನಗಳಿಗೆ ಇಂದು ಕಾಂಗ್ರೆಸ್‌ ಅಭ್ಯರ್ಥಿಗಳಾದ ಶ್ರೀ ಜಗದೀಶ್‌ ಶೆಟ್ಟರ್‌, ಶ್ರೀ ಎನ್‌.ಎಸ್‌ ಬೋಸರಾಜು ಹಾಗೂ ಶ್ರೀ ತಿಪ್ಪಣ್ಣ ಕಮಕನೂರ್ ಅವರು ಇಂದು ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ 1/1
Tweet media one
1
19
243
@SaleemAhmadINC
Saleem Ahmed
1 year
ಇಂದು ಕೆಪಿಸಿಸಿ ಕಚೇರಿಯಲ್ಲಿ @NSUIKarnataka ಘಟಕದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಶ್ರಮಿಸಿದ NSUI ಪದಾಧಿಕಾರಿಗಳಿಗೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿ, ಪಕ್ಷ ಸಂಘಟನೆ ಹಾಗೂ ಬಲವರ್ಧನೆ ಕುರಿತಂತೆ ಸಲಹೆ ಸೂಚನೆಗಳನ್ನು ನೀಡಲಾಯಿತು.
Tweet media one
Tweet media two
Tweet media three
1
16
247
@SaleemAhmadINC
Saleem Ahmed
3 years
ರಾಜ್ಯ ಬಿಜೆಪಿ ಸರ್ಕಾರದ 40% ಕಮಿಷನ್‌ ಹಗರಣ ಹಾಗೂ ವೈಫಲ್ಯಗಳನ್ನು ವಿರೋಧಿಸಿ ಕೆಪಿಸಿಸಿ ಅಧ್ಯಕ್ಷರಾದ ಶ್ರೀ @DKShivakumar ಹಾಗೂ ವಿರೋಧ ಪಕ್ಷದ ನಾಯಕರಾದ ಶ್ರೀ @siddaramaiah ಅವರ ನೇತೃತ್ವದಲ್ಲಿ ಇಂದು ಬೆಳಗಾವಿಯ ರಾಣಿ ಚೆನ್ನಮ್ಮ ವೃತ್ತದಿಂದ ಸುವರ್ಣ ವಿಧಾನಸೌಧದವರೆಗೆ ನಡೆದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಲಾಯಿತು.
Tweet media one
Tweet media two
Tweet media three
1
38
236
@SaleemAhmadINC
Saleem Ahmed
2 years
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಸನ್ಮಾನ್ಯ ಶ್ರೀ @DKShivakumar ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು. ದೇವರು ನಿಮಗೆ ಆಯುರಾರೋಗ್ಯ ಆಯುಷ್ಯ, ಯಶಸ್ಸು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ..
Tweet media one
2
29
231
@SaleemAhmadINC
Saleem Ahmed
1 year
ಇಂದಿನ ವಿಧಾನಪರಿಷತ್ ನ ಕಲಾಪದ ವೇಳೆಯಲ್ಲಿ..
Tweet media one
Tweet media two
Tweet media three
Tweet media four
0
22
231
@SaleemAhmadINC
Saleem Ahmed
2 years
ಎಐಸಿಸಿ ಅಧ್ಯಕ್ಷರಾಗಿ ಚುನಾಯಿತರಾದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶ್ರೀ @kharge ಅವರಿಗೆ ಹಾರ್ದಿಕ ಅಭಿನಂದನೆಗಳು.ರಾಜಕೀಯದಲ್ಲಿ ಸುದೀರ್ಘ ಅನುಭವ ಹೊಂದಿರುವ ಶ್ರೀ ಮಲ್ಲಿಕಾರ್ಜುನ ಖರ್ಗೆಯವರು ಪಕ್ಷದ ಅಧ್ಯಕ್ಷರಾಗಿ ಚುನಾಯಿತರಾಗಿರುವುದು ಸಂತಸ ತಂದಿದೆ. 1/1
Tweet media one
5
29
232
@SaleemAhmadINC
Saleem Ahmed
3 years
ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಶ್ರೀ @siddaramaiah ಅವರನ್ನು ಇಂದು ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಲಾಯಿತು. ಮಾಜಿ ಸಚಿವರಾದ ಅಲ್ಲಂ ವೀರಭದ್ರಪ್ಪ ಉಪಸ್ಥಿತರಿದ್ದರು.
Tweet media one
Tweet media two
3
27
231
@SaleemAhmadINC
Saleem Ahmed
2 years
ಬೆಳಗಾವಿಯ ಸಿಪಿಇಡಿ ಮೈದಾನದಲ್ಲಿ ನಡೆಯಲಿರುವ "ಯುವ ಕ್ರಾಂತಿ" ಸಮಾವೇಶಕ್ಕೆ ಕಾಂಗ್ರೆಸ್ ಪಕ್ಷದ ನಾಯಕರಾದ ಶ್ರೀ @RahulGandhi ಅವರು ಆಗಮಿಸುವ ಹಿನ್ನೆಲೆಯಲ್ಲಿ ಇಂದು ಎಐಸಿಸಿ ಪ್ರ.ಕಾರ್ಯದರ್ಶಿಗಳು ಹಾಗೂ ಪಕ್ಷದ ರಾಜ್ಯ ಉಸ್ತುವಾರಿಗಳಾದ ಶ್ರೀ @rssurjewala ಅವರೊಂದಿಗೆ ಭೇಟಿ ನೀಡಿ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ವೀಕ್ಷಿಸಲಾಯಿತು.
Tweet media one
Tweet media two
Tweet media three
5
41
232
@SaleemAhmadINC
Saleem Ahmed
1 year
ಇಂದು ವಿಧಾನಸೌಧದ ಸಭಾಪತಿಗಳ ಕಛೇರಿಯಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @siddaramaiah ಹಾಗೂ ಸಭಾಪತಿಗಳಾದ ಶ್ರೀ ಬಸವರಾಜ್ ಹೊರಟ್ಟಿಯವರೊಂದಿಗೆ ಅಧಿವೇಶನದ ಕಾರ್ಯ ಕಲಾಪದ ಬಗ್ಗೆ ಚರ್ಚಿಸಲಾಯಿತು.ಈ ಸಂದರ್ಭದಲ್ಲಿ ಸಚಿವರುಗಳು, ಶಾಸಕರು ಉಪಸ್ಥಿತರಿದ್ದರು.
Tweet media one
Tweet media two
0
10
230
@SaleemAhmadINC
Saleem Ahmed
1 year
ಇಂದಿನ ವಿಧಾನಪರಿಷತ್ ನ ಕಲಾಪದ ವೇಳೆಯಲ್ಲಿ!
Tweet media one
Tweet media two
Tweet media three
Tweet media four
0
15
232
@SaleemAhmadINC
Saleem Ahmed
4 years
ಇಂದು ಬೆಂಗಳೂರಿಗೆ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳೂ ರಾಜ್ಯ ಉಸ್ತುವಾರಿಗಳೂ ಆದ ಶ್ರೀ @rssurjewala ಅವರನ್ನು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ @eshwar_khandre , ವಿ.ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತರಾದ @MlcNarayanswamy ಉಪಸ್ಥಿತರಿದ್ದರು.
Tweet media one
Tweet media two
0
46
226
@SaleemAhmadINC
Saleem Ahmed
2 years
ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಹಿರೇಕೆರೂರಿನ ಬಿಜೆಪಿ ಪಕ್ಷದ ಮಾಜಿ ಶಾಸಕರಾದ ಶ್ರೀ ಯು.ಬಿ ಬಣಕಾರ್ ಅವರು ಕೆಪಿಸಿಸಿ ಕಚೇರಿಯಲ್ಲಿ ಭೇಟಿ ಮಾಡಿದರು.ಈ ಸಂದರ್ಭದಲ್ಲಿ ಅವರನ್ನು ಸ್ವಾಗತಿಸಿ, ಶುಭ ಕೋರಲಾಯಿತು.
Tweet media one
9
28
228
@SaleemAhmadINC
Saleem Ahmed
3 years
ಇಂದು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ವಿರೋಧ ಪಕ್ಷದ ನಾಯಕರಾದ ಶ್ರೀ @siddaramaiah ಅವರೊಂದಿಗೆ ಮಾಧ್ಯಮಗಳನ್ನು ದ್ದೇಶಿಸಿ ಮಾತನಾಡಿದೆ.
Tweet media one
Tweet media two
1
24
219
@SaleemAhmadINC
Saleem Ahmed
1 year
ಇಂದಿನ ವಿಧಾನಪರಿಷತ್ ನ ಕಲಾಪದ ವೇಳೆಯಲ್ಲಿ..
Tweet media one
Tweet media two
Tweet media three
0
21
229
@SaleemAhmadINC
Saleem Ahmed
2 years
ಅಖಿಲ ಭಾರತ ಕಾಂಗ್ರೆಸ್‌ ಸಮಿತಿಯ ನೂತನ ಅಧ್ಯಕ್ಷರಾಗಿ ಚುನಾಯಿತರಾದ ಹಿರಿಯ ಕಾಂಗ್ರೆಸ್ ನಾಯಕರಾದ ಶ್ರೀ @kharge ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಲಾಯಿತು. @INCIndia @INCKarnataka
Tweet media one
9
26
221
@SaleemAhmadINC
Saleem Ahmed
1 year
ಇಂದು ಹಾವೇರಿಯ ನಿರೀಕ್ಷಣಾ ಮಂದಿರದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಜಿಲ್ಲೆಯ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು. ಮಾನ್ಯ ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ, ಕೃಷಿ ಮಾರುಕಟ್ಟೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶಿವಾನಂದ ಪಾಟೀಲ್,ಶಾಸಕರಾದ ಶ್ರೀ ಬಸವರಾಜ್ ಶಿವಣ್ಣನವರ್, ಶ್ರೀ ರುದ್ರಪ್ಪ ಲಮಾಣಿ,
Tweet media one
Tweet media two
Tweet media three
1
17
224
@SaleemAhmadINC
Saleem Ahmed
3 years
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 30 ನೇ ಪುಣ್ಯಸ್ಮರಣೆ ಅಂಗವಾಗಿ ಪ್ರತಿ ವರ್ಷದಂತೆ ಬೆಂಗಳೂರಿನಿಂದ ಶ್ರೀ ಪೆರಂಬದೂರ್ ವರೆಗೆ ತಲುಪಲಿರುವ ರಾಜೀವ್ ಜ್ಯೋತಿ ಯಾತ್ರೆಗೆ ಕೆಪಿಸಿಸಿ ಅಧ್ಯಕ್ಷರಾದ ಶ್ರೀ @DKShivakumar ಅವರೊಂದಿಗೆ ಇಂದು ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಚಾಲನೆ ನೀಡಲಾಯಿತು.
Tweet media one
Tweet media two
5
24
220
@SaleemAhmadINC
Saleem Ahmed
3 years
ಇಂದು ವಿಧಾನ ಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನೂತನ ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲಾಯಿತು. ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @BSBommai ವಿಧಾನ ಪರಿಷತ್ತಿನ ಸಭಾಪತಿ ಶ್ರೀ ಬಸವರಾಜ ಹೊರಟ್ಟಿ, ಕೆಪಿಸಿಸಿ ಅಧ್ಯಕ್ಷರಾದ ಶ್ರೀ @DKShivakumar ,ವಿರೋಧ ಪಕ್ಷದ ನಾಯಕರಾದ ಶ್ರೀ @siddaramaiah ಉಪಸ್ಥಿತರಿದ್ದರು.
Tweet media one
Tweet media two
Tweet media three
Tweet media four
6
50
221
@SaleemAhmadINC
Saleem Ahmed
1 year
ಮಾಜಿ ಮುಖ್ಯಮಂತ್ರಿಗಳು ಹಾಗೂ ನೂತನವಾಗಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಶ್ರೀ @JagadishShettar ಅವರನ್ನು ಅವರ ಹುಬ್ಬಳ್ಳಿಯ ನಿವಾಸದಲ್ಲಿ ಭೇಟಿ ಮಾಡಿದೆ.
Tweet media one
Tweet media two
Tweet media three
Tweet media four
0
21
226
@SaleemAhmadINC
Saleem Ahmed
11 months
ತೆಲಂಗಾಣ ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ @revanth_anumula ಅವರಿಗೆ ಅಭಿನಂದನೆಗಳು. ನಿಮ್ಮ ಅಧಿಕಾರಾವಧಿಯಲ್ಲಿ ತೆಲಂಗಾಣ ರಾಜ್ಯವು ��ಭಿವೃದ್ಧಿ ಪಥದತ್ತ ಸಾಗಲಿ ಎಂದು ಹಾರೈಸುತ್ತೇನೆ. #TelanganaCongress #telanganacm #RevanthTelanganaCM
Tweet media one
Tweet media two
0
23
224
@SaleemAhmadINC
Saleem Ahmed
2 years
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಟಿಕೆಟ್ ನೀಡುವಂತೆ ಆಗ್ರಹಿಸಿ ಇಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ಮುಖಂಡರ ನಿಯೋಗದೊಂದಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ @rssurjewala , ಕೆಪಿಸಿಸಿ ಅಧ್ಯಕ್ಷರಾದ ಶ್ರೀ @DKShivakumar , ವಿರೋಧ ಪಕ್ಷದ ನಾಯಕರಾದ ಶ್ರೀ @siddaramaiah
Tweet media one
4
27
218
@SaleemAhmadINC
Saleem Ahmed
3 years
ನೂತನ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಇಂದು ಅಮೀರ್ ಇ- ಶರೀಅತ್ ಆಫ್ ಕರ್ನಾಟಕ ಮುಫ್ತಿ ಶಗೀರ್ ಅಹ್ಮದ್ ರಶಾದಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆಯಲಾಯಿತು.
Tweet media one
Tweet media two
Tweet media three
8
37
214
@SaleemAhmadINC
Saleem Ahmed
3 years
ಇಂದು ಹಾನಗಲ್‌ಗೆ ಭೇಟಿ ನೀಡುವ ವೇಳೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಶ್ರೀ @DKShivakumar ಅವರೊಂದಿಗೆ ಮಾಧ್ಯಮಗೋಷ್ಟಿಯಲ್ಲಿ ಭಾಗವಹಿಸಲಾಯಿತು.
Tweet media one
2
32
215
@SaleemAhmadINC
Saleem Ahmed
3 years
ಧಾರವಾಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಇಂದು ಹುಬ್ಬಳ್ಳಿ-ಧಾರವಾಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.
Tweet media one
Tweet media two
Tweet media three
7
38
208
@SaleemAhmadINC
Saleem Ahmed
3 years
ಆಸ್ಪತ್ರೆಯಿಂದ ಗುಣಮುಖರಾಗಿ ಬಂದ ಮಾಜಿ ಮುಖ್ಯಮಂತ್ರಿಗಳು, ಮಾನ್ಯ ವಿರೋಧ ಪಕ್ಷದ ನಾಯಕರಾದ ಶ್ರೀ @siddaramaiah ಅವರನ್ನು ಇಂದು ಅವರ ನಿವಾಸದಲ್ಲಿ ಭೇಟಿ ಮಾಡಲಾಯಿತು.
Tweet media one
2
21
215
@SaleemAhmadINC
Saleem Ahmed
1 year
ಇಂದು ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ @avinashpandeinc ಅವರು ಭೇಟಿ ಮಾಡಿ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಚರ್ಚಿಸಿದರು.
Tweet media one
0
25
212
@SaleemAhmadINC
Saleem Ahmed
1 year
77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @siddaramaiah ಹಾಗೂ ಕೆಪಿಸಿಸಿ ಅಧ್ಯಕ್ಷರು ಹಾಗೂ ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರೊಂದಿಗೆ ಭಾಗವಹಿಸಿದ ಸಂದರ್ಭ. #HappyIndependenceDay2023
Tweet media one
Tweet media two
Tweet media three
Tweet media four
1
27
216
@SaleemAhmadINC
Saleem Ahmed
1 year
ಇಂದು ರಾಜ್ಯಕ್ಕೆ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ @rssurjewala ಹಾಗೂ @itariqanwar ಅವರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಸಂದರ್ಭ. ಲೋಕೋಪಯೋಗಿ ಇಲಾಖೆಯ ಸಚಿವರಾದ ಶ್ರೀ @JarkiholiSatish ಮತ್ತಿತರರು ಉಪಸ್ಥಿತರಿದ್ದರು.
Tweet media one
Tweet media two
Tweet media three
0
31
210
@SaleemAhmadINC
Saleem Ahmed
3 years
ಇಂದು ಮೂರನೇ ದಿನದ ಮೇಕೆದಾಟು ಪಾದಯಾತ್ರೆ ಹೊರಡುವ ಮುನ್ನ ಕನಕಪುರದಲ್ಲಿ ಸ್ವಾಮೀಜಿಗಳಿಂದ ಆಶೀರ್ವಾದ ಪಡೆಯಲಾಯಿತು.
Tweet media one
0
21
208
@SaleemAhmadINC
Saleem Ahmed
3 years
ಇಂದು ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ @kcvenugopalmp ಅವರನ್ನು ಭೇಟಿ ಮಾಡಿ ಪಕ್ಷ ಸಂಘಟನೆ, ಪಕ್ಷದ ಸದಸ್ಯತ್ವ ಅಭಿಯಾನ ಹಾಗೂ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಲಾಯಿತು.
Tweet media one
2
28
212
@SaleemAhmadINC
Saleem Ahmed
1 year
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಇಂದು ನಡೆದ 'ಗೃಹಲಕ್ಷ್ಮಿ ಯೋಜನೆ' ನೋಂದಣಿ ಪ್ರಕ್ರಿಯೆ ಚಾಲನೆ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @siddaramaiah , ಕೆಪಿಸಿಸಿ ಅಧ್ಯಕ್ಷರು ಹಾಗು ಉಪಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರೊಂದಿಗೆ ಭಾಗವಹಿಸಿದೆ.
Tweet media one
Tweet media two
Tweet media three
1
14
215
@SaleemAhmadINC
Saleem Ahmed
3 years
ಹುಟ್ಟು ಹಬ್ಬದ ಪ್ರಯುಕ್ತ ಇಂದು ಹುಬ್ಬಳ್ಳಿಯ ಫತೇ ಶಾ ವಲಿ ದರ್ಗಾಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಾಯಿತು.
Tweet media one
Tweet media two
Tweet media three
10
34
212
@SaleemAhmadINC
Saleem Ahmed
1 year
ಇಂದು ಹಾವೇರಿ ನಗರದ ಶ್ರೀ ಜ್ಞಾನ ಗಂಗಾ ಶಿಕ್ಷಣ ಸಮಿತಿ ಕನ್ನಡ ಪ್ರೈಮರಿ ಸ್ಕೂಲ್ ( ಪ್ರಾಥಮಿಕ ಗೆಳೆಯರ ಬಳಗ ಸ್ಕೂಲ್) ನಲ್ಲಿ ಮತದಾನ ಮಾಡಿದ ಸಂದರ್ಭ.
Tweet media one
Tweet media two
Tweet media three
Tweet media four
0
36
210
@SaleemAhmadINC
Saleem Ahmed
1 year
ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ @JagadishShettar ಅವರು ಭೇಟಿ ಮಾಡಿದರು.
Tweet media one
Tweet media two
0
34
214
@SaleemAhmadINC
Saleem Ahmed
1 year
ಇಂದು ಕರ್ನಾಟಕ ವಿಧಾನ ಪರಿಷತ್ತಿನ 2021 ಮತ್ತು 2022 ನೇ ಸಾಲಿನ "ಅತ್ಯುತ್ತಮ ಶಾಸಕ" ಪ್ರಶಸ್ತಿಯನ್ನು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @siddaramaiah ಅವರು ವಿಧಾನಸೌಧದಲ್ಲಿ ಮಾಜಿ ವಿ.ಪರಿಷತ್ ಸದಸ್ಯರಾದ ಶ್ರೀ ಎಸ್.ಆರ್ ಪಾಟೀಲ್ ಹಾಗೂ ಶ್ರೀಕಂಠೇಗೌಡರಿಗೆ ಪ್ರದಾನ ಮಾಡಿ ಗೌರವಿಸಿದರು. ಈ ಸಂದರ್ಭದಲ್ಲಿ ಭಾಗವಹಿಸಿ ಶುಭ ಹಾರೈಸಿದೆ. 1/1
Tweet media one
Tweet media two
Tweet media three
1
21
213
@SaleemAhmadINC
Saleem Ahmed
1 year
ಇಂದು ಹಾವೇರಿಯಲ್ಲಿ ನಡೆಯುವ ಪ್ರಗತಿ ಪರಿಶೀಲನಾ ಸಭೆಗೆ ಆಗಮಿಸಿದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @siddaramaiah ಅವರೊಂದಿಗೆ ಹಾವೇರಿ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಲಾಯಿತು. ‌ಈ ಸಂದರ್ಭದಲ್ಲಿ ಸಚಿವರಾದ ಎಚ್.ಕೆ ಪಾಟೀಲ್ ,ಶಿವಾನಂದ ಪಾಟೀಲ್ ಸೇರಿದಂತೆ ಸಚಿವರು, ಶಾಸಕರು ಮತ್ತಿತರರು ಉಪಸ್ಥಿತರಿದ್ದರು.
Tweet media one
Tweet media two
0
20
205
@SaleemAhmadINC
Saleem Ahmed
1 year
ನೂತನ ಮುಖ್ಯಮಂತ್ರಿಗಳಾಗಿ ಆಯ್ಕೆಯಾದ ಶ್ರೀ @siddaramaiah ಹಾಗೂ ಉಪ ಮುಖ್ಯಮಂತ್ರಿಗಳಾಗಿ ಆಯ್ಕೆಯಾದ ಶ್ರೀ @DKShivakumar ಅವರಿಗೆ ಅಭಿನಂದನೆಗಳು. ರಾಜ್ಯದ ಜನರ ಭವಿಷ್ಯಕ್ಕಾಗಿ ಕಾಂಗ್ರೆಸ್ ಪಕ್ಷವು ನುಡಿದಂತೆ ನಡೆಯಲಿದೆ.
Tweet media one
Tweet media two
0
18
211
@SaleemAhmadINC
Saleem Ahmed
1 year
ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯ ಬಳಿಕ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಶಾಸಕಾಂಗ ಪಕ್ಷದ ನಾಯಕರಾದ ಶ್ರೀ @siddaramaiah ಅವರು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಸಂದರ್ಭದಲ್ಲಿ ಅವರೊಂದಿಗೆ ಭಾಗವಹಿಸಿದೆ.
Tweet media one
0
26
206
@SaleemAhmadINC
Saleem Ahmed
4 years
ಇಂದು ವಿರೋಧ ಪಕ್ಷದ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ @siddaramaiah ಅವರನ್ನು ಭೇಟಿ ಮಾಡಿ ಶಿರಾ ಕ್ಷೇತ್ರದ ಉಪಚುನಾವಣೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು.
Tweet media one
7
42
196
@SaleemAhmadINC
Saleem Ahmed
3 years
ರಾಜ್ಯ ಚುನಾವಣಾ ಪ್ರಚಾರ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ @MBPatil ಅವರನ್ನು ಕೆಪಿಸಿಸಿ ಅಧ್ಯಕ್ಷರಾದ ಶ್ರೀ @DKShivakumar ಅವರು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಅವರಿಗೆ ಶುಭ ಹಾರೈಸಲಾಯಿತು. ಸಂಸದರಾದ ಶ್ರೀ ಡಿ.ಕೆ. ಸುರೇಶ್ ಉಪಸ್ಥಿತರಿದ್ದರು.
Tweet media one
5
31
204
@SaleemAhmadINC
Saleem Ahmed
3 years
ಕೋವಿಡ್ ನಿಯಮಗಳನ್ನು ಉಲ್ಲಂಘಿಸಿರುವ ಬಿಜೆಪಿ ನಾಯಕರು ಹಾಗೂ ಕರ್ತವ್ಯ ನಿರ್ವಹಣೆಯಲ್ಲಿ ವಿಫಲರಾದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕೆಪಿಸಿಸಿ ಅಧ್ಯಕ್ಷರಾದ ಶ್ರೀ @DKShivakumar ಅವರ ಪತ್ರದೊಂದಿಗೆ ಇಂದು ವಿಧಾನಸೌಧದಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಲಾಯಿತು.
Tweet media one
Tweet media two
3
39
202
@SaleemAhmadINC
Saleem Ahmed
1 year
ಕರ್ನಾಟಕ ವಿಧಾನಪರಿಷತ್ ನ ನೂತನ ಸರ್ಕಾರಿ ಮುಖ್ಯ ಸಚೇತಕರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ನಾಗವಾರದ ದಾರುಲ್ ಉಲೂಂ ಸಬೀಲುರ್ರಶಾದ್ ಅರೇಬಿಕ್ ಕಾಲೇಜಿನಲ್ಲಿ ಮೌಲಾನಾ ಅಮೀರ್- ಇ ಶರೀಅತ್ ಕರ್ನಾಟಕ ಮುಫ್ತಿ ಸಗೀರ್ ಅಹ್ಮದ್ ರಶಾದಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆಯಲಾಯಿತು.
Tweet media one
Tweet media two
Tweet media three
0
18
203
@SaleemAhmadINC
Saleem Ahmed
2 years
Tweet media one
12
18
202
@SaleemAhmadINC
Saleem Ahmed
1 year
ಬನ್ನಿ ಕರ್ನಾಟಕದ ಭವಿಷ್ಯವನ್ನು ಪರಿಗಣಿಸಿ, ಕಾಂಗ್ರೆಸ್ ಗೆಲ್ಲಿಸೋಣ
0
23
199
@SaleemAhmadINC
Saleem Ahmed
3 years
ಹುಬ್ಬಳ್ಳಿಯ ಹಜರತ್ ಫತೇ ಶಾ ವಲಿ ದರ್ಗಾದಲ್ಲಿ ಹುಟ್ಟುಹಬ್ಬದ ಅಂಗವಾಗಿ ಬಡವರಿಗೆ ಬಟ್ಟೆ ವಿತರಿಸಲಾಯಿತು.
Tweet media one
1
38
201
@SaleemAhmadINC
Saleem Ahmed
1 year
ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋಮುರಾಜಕಾರಣಕ್ಕೆ ಬಲಿಯಾದ ಬಳಿಕ ಸರ್ಕಾರದ ತಾರತಮ್ಯ ನೀತಿಯಿಂದ ಪರಿಹಾರ ಸಿಗದೆ ವಂಚಿತರಾಗಿದ್ದ ದಕ್ಷಿಣಕನ್ನಡ,ಮಂಡ್ಯ ಹಾಗೂ ಗದಗ ಜಿಲ್ಲೆಯ ಆರು ಕುಟುಂಬಗಳಿಗೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @siddaramaiah ಅವರು ತಲಾ ರೂ 25ಲಕ್ಷ ಮೊತ್ತದ ಪರಿಹಾರ ಚೆಕ್ ಗಳನ್ನು ವಿತರಿಸಿದ ಸಂದರ್ಭದಲ್ಲಿ ಭಾಗವಹಿಸಿದೆ.
Tweet media one
Tweet media two
Tweet media three
1
18
201
@SaleemAhmadINC
Saleem Ahmed
3 years
ಇಂದು ದೊಡ್ಡ ಆಲಹಳ್ಳಿಯಿಂದ ಎರಡನೇ ದಿನದ ಮೇಕೆದಾಟು ಪಾದಯಾತ್ರೆ ಆರಂಭವಾಗುವ ಮುನ್ನ ಮಾಜಿ ಸಚಿವರಾದ ಶ್ರೀ ಟಿ.ಬಿ.ಜಯಚಂದ್ರ ಅವರ ಜೊತೆ ಚರ್ಚಿಸಲಾಯಿತು. ಮಾಜಿ ವಿಧಾನ ಪರಿಷತ್ ಮುಖ್ಯ ಸಚೇತಕರಾದ ನಾರಾಯಣ ಸ್ವಾಮಿ ಉಪಸ್ಥಿತರಿದ್ದರು.
Tweet media one
Tweet media two
2
31
202
@SaleemAhmadINC
Saleem Ahmed
3 years
ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವವಾದ ಭಾರತದ ಘನ ಸಂವಿಧಾನವನ್ನು ರಚಿಸಿದ ಮಹಾನ್ ಮಾನವತಾವಾದಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿಯಂದು ಅವರನ್ನು ಗೌರವ ಕೃತಜ್ಞತಾ ಪೂರ್ವಕವಾಗಿ ನೆನೆಯುತ್ತೇವೆ.
Tweet media one
1
35
198
@SaleemAhmadINC
Saleem Ahmed
3 years
ಇಂದು ಬೆಂಗಳೂರಿನ ಹೋಟೆಲ್ ಅಶೋಕದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಶ್ರೀ @siddaramaiah ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಶ್ರೀ @DKShivakumar ಅವರು ಅಭಿನಂದಿಸಿದರು.
Tweet media one
4
37
199
@SaleemAhmadINC
Saleem Ahmed
11 months
ತೆಲಂಗಾಣ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಮೆಹಬೂಬ್ ನಗರ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಸಂದರ್ಭ. #TelanganaElections2023
Tweet media one
Tweet media two
Tweet media three
4
21
202
@SaleemAhmadINC
Saleem Ahmed
2 years
ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಚಿವರು ಹಾಗೂ ಶಾಸಕರಾದ ಶ್ರೀ ತನ್ವೀರ್ ಸೇಠ್ ಅವರು ಭೇಟಿ ಮಾಡಿ ಪಕ್ಷ ಸಂಘಟನೆಯ ವಿಚಾರವಾಗಿ ಚರ್ಚಿಸಿದರು..
Tweet media one
0
27
194
@SaleemAhmadINC
Saleem Ahmed
4 years
@RahulGandhi most acceptable leader. It is a high time he should withdraw his resignation & lead the party. #MyLeaderRahulGandhi
Tweet media one
5
45
189
@SaleemAhmadINC
Saleem Ahmed
3 years
ದೇಶಕ್ಕಾಗಿ ತಮ್ಮ ಜೀವವನ್ನು ತ್ಯಾಗ ಮಾಡಿದ ವೀರ ಯೋಧರ ಗೌರವಾರ್ಥ ಆಚರಿಸುವ " ಭಾರತೀಯ ಸೇನಾ ದಿನದಂದು" ನಮ್ಮ ಹೆಮ್ಮೆಯ ಭಾರತೀಯ ಸೈನಿಕರಿಗೆ ಗೌರವಪೂರ್ವಕ ನಮನಗಳು..
Tweet media one
2
28
197
@SaleemAhmadINC
Saleem Ahmed
3 years
ಕೋವಿಡ್ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಘಟಕವು ರಾಜ್ಯಾದ್ಯಂತ ಬಡ ಮಕ್ಕಳಿಗೆ ಮೆಡಿಕಲ್ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ಇಂದು ಕೆಪಿಸಿಸಿ ಅಧ್ಯಕ್ಷರಾದ ಶ್ರೀ @DKShivakumar ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಶ್ರೀ @siddaramaiah ಸಿದ್ದರಾಮಯ್ಯ ಅವರೊಂದಿಗೆ ಕೆಪಿಸಿಸಿ ಕಚೇರಿಯಲ್ಲಿ ಚಾಲನೆ ನೀಡಲಾಯಿತು.
Tweet media one
4
43
190
@SaleemAhmadINC
Saleem Ahmed
2 years
ರಾಜ್ಯದಲ್ಲಿ ಎರಡು ದಿನಗಳ ಪಕ್ಷದ ಕಾರ್ಯಕ್ರಮ ಮುಗಿಸಿ ದೆಹಲಿಗೆ ಹೊರಟ ಕಾಂಗ್ರೆಸ್ ಪಕ್ಷದ ನಾಯಕರು,ಎಐಸಿಸಿ ಮಾಜಿ ಅಧ್ಯಕ್ಷರಾದ ಶ್ರೀ @RahulGandhi ಅವರನ್ನು ಕೆಪಿಸಿಸಿ ಅಧ್ಯಕ್ಷರಾದ ಶ್ರೀ @DKShivakumar ಅವರೊಂದಿಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬೀಳ್ಕೊಡಲಾಯಿತು.ಎಐಸಿಸಿ ಕಾರ್ಯದರ್ಶಿಗಳು ಈ ವೇಳೆ ಉಪಸ್ಥಿತರಿದ್ದರು.
Tweet media one
4
32
195
@SaleemAhmadINC
Saleem Ahmed
1 year
ಕೇಂದ್ರ ಬಿಜೆಪಿ ಸರ್ಕಾರದ, ಬಡವರ ಅನ್ನ ವಿರೋಧಿ ನೀತಿ ವಿರುದ್ಧ ಬೆಂಗಳೂರು ಕೇಂದ್ರ, ದಕ್ಷಿಣ ಮತ್ತು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ವತಿಯಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷರು ಹಾಗೂ ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರೊಂದಿಗೆ ಭಾಗವಹಿಸಿದೆ.
Tweet media one
Tweet media two
Tweet media three
1
25
195
@SaleemAhmadINC
Saleem Ahmed
1 year
ರಾಜ್ಯಾದ್ಯಂತ ಕಾಂಗ್ರೆಸ್‌ ಪಕ್ಷಕ್ಕೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ. ಜನರು ಈ ಬಾರಿ ಬದಲಾವಣೆ ಬಯಸಿದ್ದಾರೆ. ಇಂದು ಮಂಡ್ಯದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ @priyankagandhi ಅವರೊಂದಿಗೆ ಭಾಗವಹಿಸಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತ ಯಾಚನೆ ನಡೆಸಲಾಯಿತು.
Tweet media one
Tweet media two
Tweet media three
1
27
196
@SaleemAhmadINC
Saleem Ahmed
3 years
ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಎಲ್ಲರಲ್ಲೂ ಹೊಸ ಉತ್ಸಾಹ, ನವ ಚೈತನ್ಯ, ನೆಮ್ಮದಿಯ ಬಾಳನ್ನು ಕರುಣಿಸಲಿ.. ನಿಮಗೂ ನಿಮ್ಮ ಕುಟುಂಬದವರಿಗೂ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು..
Tweet media one
11
37
195